ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.
ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…