ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.
ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…