ನಾವು ನೆಟ್ಟ ಗಿಡಗಳು ಮರವಾಗಿ ಬೆಳೆದು ಹೂ,ಹಣ್ಣು ಬಿಟ್ಟಾಗ ಪಕ್ಷಿಗಳು ಆಕರ್ಷಿತವಾಗಿ ಚಿಲಿಪಿಲಿಗುಟ್ಟಲು ಆರಂಭಿಸುತ್ತದೆ. ಎಂದು ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.
ಸುಳ್ಯ ತಾಲೂಕಿನ ಸ್ನೇಹ ವಿದ್ಯಾಸಂಸ್ಥೆಯಲ್ಲಿ ನಡೆದ ಗುಬ್ಬಚ್ಚಿ ಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 261 ನೇ ಕಾರ್ಯಾಗಾರದ ಈ ಸಂದರ್ಭದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿ, ಮಣ್ಣಿನ ಪಾತ್ರೆಯಲ್ಲಿ ಪಕ್ಷಿಗಳಿಗೆ ನೀರಿಡುವಾಗ ವಹಿಸಬೇಕಾದ ಕ್ರಮಗಳನ್ನು ವಿವರಿಸಿದರು.
ಸಂಸ್ಥೆಯಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ.ಸಿ ಕಾರ್ಯಕ್ರಮ ನಿರೂಪಿಸಿದರು.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…