ನಾವು ನೆಟ್ಟ ಗಿಡಗಳು ಮರವಾಗಿ ಬೆಳೆದು ಹೂ,ಹಣ್ಣು ಬಿಟ್ಟಾಗ ಪಕ್ಷಿಗಳು ಆಕರ್ಷಿತವಾಗಿ ಚಿಲಿಪಿಲಿಗುಟ್ಟಲು ಆರಂಭಿಸುತ್ತದೆ. ಎಂದು ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.
ಸುಳ್ಯ ತಾಲೂಕಿನ ಸ್ನೇಹ ವಿದ್ಯಾಸಂಸ್ಥೆಯಲ್ಲಿ ನಡೆದ ಗುಬ್ಬಚ್ಚಿ ಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 261 ನೇ ಕಾರ್ಯಾಗಾರದ ಈ ಸಂದರ್ಭದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿ, ಮಣ್ಣಿನ ಪಾತ್ರೆಯಲ್ಲಿ ಪಕ್ಷಿಗಳಿಗೆ ನೀರಿಡುವಾಗ ವಹಿಸಬೇಕಾದ ಕ್ರಮಗಳನ್ನು ವಿವರಿಸಿದರು.
ಸಂಸ್ಥೆಯಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ.ಸಿ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…