ನಾವು ನೆಟ್ಟ ಗಿಡಗಳು ಮರವಾಗಿ ಬೆಳೆದು ಹೂ,ಹಣ್ಣು ಬಿಟ್ಟಾಗ ಪಕ್ಷಿಗಳು ಆಕರ್ಷಿತವಾಗಿ ಚಿಲಿಪಿಲಿಗುಟ್ಟಲು ಆರಂಭಿಸುತ್ತದೆ. ಎಂದು ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.
ಸುಳ್ಯ ತಾಲೂಕಿನ ಸ್ನೇಹ ವಿದ್ಯಾಸಂಸ್ಥೆಯಲ್ಲಿ ನಡೆದ ಗುಬ್ಬಚ್ಚಿ ಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 261 ನೇ ಕಾರ್ಯಾಗಾರದ ಈ ಸಂದರ್ಭದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿ, ಮಣ್ಣಿನ ಪಾತ್ರೆಯಲ್ಲಿ ಪಕ್ಷಿಗಳಿಗೆ ನೀರಿಡುವಾಗ ವಹಿಸಬೇಕಾದ ಕ್ರಮಗಳನ್ನು ವಿವರಿಸಿದರು.
ಸಂಸ್ಥೆಯಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ.ಸಿ ಕಾರ್ಯಕ್ರಮ ನಿರೂಪಿಸಿದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…