ನಾವು ನೆಟ್ಟ ಗಿಡಗಳು ಮರವಾಗಿ ಬೆಳೆದು ಹೂ,ಹಣ್ಣು ಬಿಟ್ಟಾಗ ಪಕ್ಷಿಗಳು ಆಕರ್ಷಿತವಾಗಿ ಚಿಲಿಪಿಲಿಗುಟ್ಟಲು ಆರಂಭಿಸುತ್ತದೆ. ಎಂದು ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.
ಸುಳ್ಯ ತಾಲೂಕಿನ ಸ್ನೇಹ ವಿದ್ಯಾಸಂಸ್ಥೆಯಲ್ಲಿ ನಡೆದ ಗುಬ್ಬಚ್ಚಿ ಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 261 ನೇ ಕಾರ್ಯಾಗಾರದ ಈ ಸಂದರ್ಭದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿ, ಮಣ್ಣಿನ ಪಾತ್ರೆಯಲ್ಲಿ ಪಕ್ಷಿಗಳಿಗೆ ನೀರಿಡುವಾಗ ವಹಿಸಬೇಕಾದ ಕ್ರಮಗಳನ್ನು ವಿವರಿಸಿದರು.
ಸಂಸ್ಥೆಯಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ.ಸಿ ಕಾರ್ಯಕ್ರಮ ನಿರೂಪಿಸಿದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…