ನಾವು ನೆಟ್ಟ ಗಿಡಗಳು ಮರವಾಗಿ ಬೆಳೆದು ಹೂ,ಹಣ್ಣು ಬಿಟ್ಟಾಗ ಪಕ್ಷಿಗಳು ಆಕರ್ಷಿತವಾಗಿ ಚಿಲಿಪಿಲಿಗುಟ್ಟಲು ಆರಂಭಿಸುತ್ತದೆ. ಎಂದು ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.
ಸುಳ್ಯ ತಾಲೂಕಿನ ಸ್ನೇಹ ವಿದ್ಯಾಸಂಸ್ಥೆಯಲ್ಲಿ ನಡೆದ ಗುಬ್ಬಚ್ಚಿ ಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 261 ನೇ ಕಾರ್ಯಾಗಾರದ ಈ ಸಂದರ್ಭದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿ, ಮಣ್ಣಿನ ಪಾತ್ರೆಯಲ್ಲಿ ಪಕ್ಷಿಗಳಿಗೆ ನೀರಿಡುವಾಗ ವಹಿಸಬೇಕಾದ ಕ್ರಮಗಳನ್ನು ವಿವರಿಸಿದರು.
ಸಂಸ್ಥೆಯಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ.ಸಿ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…