ಮೋರ್ಬಿ ಸೇತುವೆ ಕುಸಿತ | ರಾಜ್ ಕೋಟ್ ನ ಬಿಜೆಪಿ ಸಂಸದರ ಕುಟುಂಬದ 12‌ ಮಂದಿ ಬಲಿ | ದುರಂತಕ್ಕೆ 141 ಮಂದಿ ಬಲಿ |

October 31, 2022
7:02 PM

ಭಾನುವಾರ ಸಂಜೆ ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಇಲ್ಲಿಯವರೆಗೂ 141 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 12 ಮಂದಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬಕ್ಕೆ ಸೇರಿದವರಾಗಿದ್ದಾರೆ. 

ಮಾಧ್ಯಮ ಜೊತೆಗೆ ಮಾತನಾಡಿದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ, ‘ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬದಿಂದ ಬಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ’ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.ಘಟನೆಯಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಇನ್ನೂ ಸಿಲುಕಿರುವ ಹಲವರನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror