ರಾಷ್ಟ್ರೀಯ

ಮೋರ್ಬಿ ಸೇತುವೆ ಕುಸಿತ | ರಾಜ್ ಕೋಟ್ ನ ಬಿಜೆಪಿ ಸಂಸದರ ಕುಟುಂಬದ 12‌ ಮಂದಿ ಬಲಿ | ದುರಂತಕ್ಕೆ 141 ಮಂದಿ ಬಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾನುವಾರ ಸಂಜೆ ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಇಲ್ಲಿಯವರೆಗೂ 141 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 12 ಮಂದಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬಕ್ಕೆ ಸೇರಿದವರಾಗಿದ್ದಾರೆ. 

Advertisement
Advertisement

ಮಾಧ್ಯಮ ಜೊತೆಗೆ ಮಾತನಾಡಿದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ, ‘ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬದಿಂದ ಬಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ’ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.ಘಟನೆಯಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಇನ್ನೂ ಸಿಲುಕಿರುವ ಹಲವರನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

15 minutes ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

20 minutes ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

60 minutes ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

1 hour ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

10 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

11 hours ago