Advertisement
MIRROR FOCUS

ಅಡಿಕೆ ಆಮದು ಪ್ರಕರಣ | ತೆರಿಗೆ ವಂಚನೆಗೆ ನಕಲಿ ಬಿಲ್ ಸೃಷ್ಟಿಸಿದ ಆರೋಪ | ಐವರು ಉದ್ಯಮಿಗಳ ವಿರುದ್ಧ ಪ್ರಕರಣ ದಾಖಲು |

Share

ಮುಂದ್ರಾ ಬಂದರು ಮೂಲಕ ತೆರಿಗೆ ತಪ್ಪಿಸಿ, ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಆಮದು ಮಾಡುತ್ತಿದ್ದ ಪ್ರಕರಣವನ್ನು ಡಿಆರ್‌ಐ  ಪತ್ತೆಮಾಡಿತ್ತು. ಇದೀಗ ನಕಲಿ ಬಿಲ್‌ ಸೃಷ್ಟಿಸಿದ ಐವರು ಉದ್ಯಮಿಗಳ ವಿರುದ್ಧ ಗುಜರಾತ್‌ನ ಕಚ್ ವೆಸ್ಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಮೂಲದ ಉದ್ಯಮಿ ಅನಿಲ್ ಪಂಡಿತ್ ಮತ್ತು ಇತರ ಐವರ ವಿರುದ್ಧ  21.48 ಕೋಟಿ ರೂಪಾಯಿ ಮೌಲ್ಯದ ಆಮದು ಮಾಡಿದ ಅಡಿಕೆಯ ಮೇಲಿನ ಕಸ್ಟಮ್ಸ್ ಸುಂಕವನ್ನು ವಂಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿಗಳು ಅಡಿಕೆಯನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು  ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ  21.48 ಕೋಟಿ ರೂಪಾಯಿ ಮೌಲ್ಯದ ಆಮದು ಮಾಡಿದ ಅಡಿಕೆಯ ಮೇಲಿನ ಕಸ್ಟಮ್ಸ್ ಸುಂಕವನ್ನು ವಂಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಇದರ ಜೊತೆಗೆ  ಸರಿಯಾದ ದಾಖಲೆಗಳಿಲ್ಲದೆ ಗೋಡೌನ್‌ನಲ್ಲಿ ಸರಕುಗಳನ್ನು ಸಂಗ್ರಹಿಸಲು ಅವಕಾಶ ಮಾಡಿಕೊಟ್ಟಿದ್ದರು. ಇದೀಗ ಮುಂದ್ರಾದಲ್ಲಿರುವ  ಗೋಡೌನ್‌ಗೆ ಸೀಲ್‌ ಪೊಲೀಸರು ಸೀಲ್‌ ಮಾಡಿದ್ದಾರೆ.

ಮುಂಬೈ ಮೂಲದ ಉದ್ಯಮಿ ಅನಿಲ್ ಪಂಡಿತ್ ಹಾಗೂ ವ್ಯಾಪಾರ ಪಾಲುದಾರರಾದ ದಿನೇಶ್  ಮತ್ತು ಸುರೇಖಾ ಶೇಠ್  ಮೋಹಿತ್ ಎಂಟರ್‌ಪ್ರೈಸ್‌ನ ಮಾಲಕ ನಾಗಪುರದ ಉದ್ಯಮಿ ಮೋಹಿತ್ , ನಾಗ್ಪುರದ ಹಿಮಾಂಶು ಭಾನುಶಾಲಿ ಮತ್ತು ಮೋಹಿತ್ ಎಂಟರ್‌ಪ್ರೈಸಸ್‌ನ ಮುಂಬೈನ ಮೆಹುಲ್ ಭಾನುಶಾಲಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 2023 ಮತ್ತು ಸೆಪ್ಟೆಂಬರ್ 2023 ರ ನಡುವೆ ಮೋಹಿತ್ ಎಂಟರ್‌ಪ್ರೈಸ್ ತೆರಿಗೆ ಮತ್ತು ಇ-ವೇ ಬಿಲ್‌ಗಳನ್ನು ನಕಲಿ ಮಾಡುವ ಮೂಲಕ ರೂ 21.48 ಕೋಟಿ ಮೌಲ್ಯದ ಅಡಿಕೆಗಳನ್ನು ಮಾರಾಟ ಮಾಡಿದೆ ಎಂದು ಉಲ್ಲೇಖಿಸಲಾಗಿದೆ. ಇತರ ದೇಶಗಳಿಂದ ಅಡಿಕೆಯನ್ನು ಆಮದು ಮಾಡಿ ನಂತರ ಅದನ್ನು ಅನಿಲ್ ಪಂಡಿತ್ ಅವರ ಮುಂದ್ರಾ ಗೋಡೌನ್‌ನಲ್ಲಿ ಸಂಗ್ರಹಿಸುತ್ತಿದ್ದರು. ಹಣವನ್ನು ಗಳಿಸುವ ಉದ್ದೇಶದಿಂದ, ಅವರು ಅದನ್ನು ದೆಹಲಿ, ನಾಗ್ಪುರ ಇತ್ಯಾದಿಗಳಿಗೆ ಕಳುಹಿಸಿ ಮಾರಾಟ ಮಾಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಇದೀಗ ತನಿಖೆ ನಡೆಯುತ್ತಿದೆ. ಬೃಹತ್‌ ಪ್ರಮಾಣದಲ್ಲಿ ಅಡಿಕೆ ಆಮದು ತಡೆಗೆ ಇದೀಗ ಕ್ರಮವಾಗುತ್ತಿದೆ.

DRI had detected a case of importing arecanuts through Mundra port by evading taxes and creating fake bills. Now the Kutch West Police of Gujarat have registered a case against five businessmen who created fake bills.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

3 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

8 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

14 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

24 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago