Advertisement
ಹೊಸರುಚಿ-ಅಡುಗೆ

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

Share

ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳಲ್ಲಿ ಒಂದು ವಿಶೇಷ ಸ್ಥಾನ ಹೊಂದಿರುವ ಗುಜ್ಜೆ-ಕಡಲೆ ಗಸಿ ರುಚಿಕರ ಹಾಗೂ ಪೌಷ್ಟಿಕ ಆಹಾರ.
ಚಪಾತಿ, ಅನ್ನ ಅಥವಾ ರೋಟಿಯ ಜೊತೆ ಇದು ಸೂಪರ್ ಕಾಂಬಿನೇಶನ್.

ಬೇಕಾಗುವ ಸಾಮಗ್ರಿಗಳು :

  • ಗುಜ್ಜೆ – 1 ಕಪ್ (ಚಿಕ್ಕದಾಗಿ ಕತ್ತರಿಸಿ ನೀರಿನಲ್ಲಿ ಇಟ್ಟುಕೊಳ್ಳಿ)
  • ಕಡಲೆ – 1/4 ಕಪ್ (ನೆನೆಸಿ)
  • ಕೆಂಪು ಮೆಣಸು – 2
  • ಜೀರಿಗೆ – 1 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಉದ್ದಿನ ಬೇಳೆ – 1/4 ಚಮಚ
  • ಕಾಯಿತುರಿ – 1/4 ಕಪ್

 ಒಗ್ಗರಣೆಗೆ:

  • ಸಾಸಿವೆ
  • ಎಣ್ಣೆ
  • ಕೆಂಪು ಮೆಣಸು
  • ಕರಿಬೇವಿನ ಸೊಪ್ಪು
  • ಬೆಳ್ಳುಳ್ಳಿ

ಮಾಡುವ ವಿಧಾನ :  ಮೊದಲು ಕಡಲೆ ಮತ್ತು ಗುಜ್ಜೆಯನ್ನು ಉಪ್ಪು, ನೀರು ಸೇರಿಸಿ ಚೆನ್ನಾಗಿ ಬೇಯಿಸಿ. ಕೆಂಪು ಮೆಣಸು, ಜೀರಿಗೆ, ಕೊತ್ತಂಬರಿ ಬೀಜ, ಉದ್ದಿನ ಬೇಳೆ, ಕಾಯಿತುರಿ ಹಾಕಿ ಫ್ರೈ ಮಾಡಿ,  ಫ್ರೈ ಮಾಡಿದ ಮಿಶ್ರಣವನ್ನು ಜಾರ್‌ನಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ, ಬೇಯಿಸಿದ ಗುಜ್ಜೆ-ಕಡಲೆಗೆ ಈ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಚಟಪಟಾಯಿಸಿ ಸೇರಿಸಿ.  ಬಿಸಿ ಬಿಸಿಯಾಗಿ ಸರ್ವ್ ಮಾಡಿ…

ವಿಶೇಷ ಟಿಪ್ಸ್

  • ಸ್ವಲ್ಪ ಕಾಯಿ ಹೆಚ್ಚು ಹಾಕಿದರೆ ರುಚಿ ಹೆಚ್ಚುತ್ತದೆ
  • ಬೆಳ್ಳುಳ್ಳಿ ಒಗ್ಗರಣೆ ಗಸಿಗೆ ವಿಶೇಷ ಸುವಾಸನೆ ನೀಡುತ್ತದೆ
  • ಅನ್ನ ಅಥವಾ ಚಪಾತಿ ಎರಡಕ್ಕೂ ಸೂಪರ್ ಕಾಂಬಿನೇಶನ್

Gujje Kadale Gasi is a traditional Karnataka curry made with breadfruit and soaked chana, blended with roasted coconut spices. It pairs perfectly with chapati or rice.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

13 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

17 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago