#GulabCyclone | ಬರ್ತಾ ಇದೆ “ಗುಲಾಬ್‌ ” ಚಂಡಮಾರುತ | ಹೆಚ್ಚಾದ ವಾಯುಭಾರ ಕುಸಿತ | ಈ ಮುಂಗಾರಿನಲ್ಲಿ ಸೃಷ್ಟಿಯಾದ ಎರಡನೇ ವಾಯುಭಾರ ಕುಸಿತ |

September 25, 2021
9:28 PM

ಬಂಗಾಳಕೂಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ವಿವಿದೆಡೆ ಮಲೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪ್ರಭಾವ ತೀವ್ರಗೊಂಡು ಚಂಡಮಾರುತ ರೂಪ ಪಡೆದಿದೆ. ಈ ಚಂಡಮಾರುತವು “ಗುಲಾಬ್”‌ ಹೆಸರಿನಲ್ಲಿ ಪ್ರಭಾವ ಬೀರುತ್ತಿದ್ದು ಒಡಿಶಾ ಹಾಗೂ ಆಂಧ್ರಪ್ರದೇಶದ ಮೇಲೆ ಹೆಚ್ಚಿನ ಪರಿಣಾಮ ಉಂಟು ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗೋಪಾಲಪುರದ ಪೂರ್ವ-ಆಗ್ನೇಯ ದಿಕ್ಕಿನಲ್ಲಿ 370  ಕಿ.ಮೀ. ದೂರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸಿದೆ. ಸೆ.26 ಸಂಜೆ ವೇಳೆಗೆ ಭಾರತದ ಪೂರ್ವ ಕರಾವಳಿಯಲ್ಲಿ  ‘ಗುಲಾಬ್’ ಚಂಡಮಾರುತ ಎರಡು ರಾಜ್ಯಗಳನ್ನು ಹಾದುಹೋಗಲಿದೆ. ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಒಡಿಶಾದ ಏಳು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರ ಕರಾವಳಿ ಉತ್ತರ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror