ಬಂಗಾಳಕೂಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ವಿವಿದೆಡೆ ಮಲೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪ್ರಭಾವ ತೀವ್ರಗೊಂಡು ಚಂಡಮಾರುತ ರೂಪ ಪಡೆದಿದೆ. ಈ ಚಂಡಮಾರುತವು “ಗುಲಾಬ್” ಹೆಸರಿನಲ್ಲಿ ಪ್ರಭಾವ ಬೀರುತ್ತಿದ್ದು ಒಡಿಶಾ ಹಾಗೂ ಆಂಧ್ರಪ್ರದೇಶದ ಮೇಲೆ ಹೆಚ್ಚಿನ ಪರಿಣಾಮ ಉಂಟು ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗೋಪಾಲಪುರದ ಪೂರ್ವ-ಆಗ್ನೇಯ ದಿಕ್ಕಿನಲ್ಲಿ 370 ಕಿ.ಮೀ. ದೂರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸಿದೆ. ಸೆ.26 ಸಂಜೆ ವೇಳೆಗೆ ಭಾರತದ ಪೂರ್ವ ಕರಾವಳಿಯಲ್ಲಿ ‘ಗುಲಾಬ್’ ಚಂಡಮಾರುತ ಎರಡು ರಾಜ್ಯಗಳನ್ನು ಹಾದುಹೋಗಲಿದೆ. ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಒಡಿಶಾದ ಏಳು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರ ಕರಾವಳಿ ಉತ್ತರ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…