ಬಂಗಾಳಕೂಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ವಿವಿದೆಡೆ ಮಲೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪ್ರಭಾವ ತೀವ್ರಗೊಂಡು ಚಂಡಮಾರುತ ರೂಪ ಪಡೆದಿದೆ. ಈ ಚಂಡಮಾರುತವು “ಗುಲಾಬ್” ಹೆಸರಿನಲ್ಲಿ ಪ್ರಭಾವ ಬೀರುತ್ತಿದ್ದು ಒಡಿಶಾ ಹಾಗೂ ಆಂಧ್ರಪ್ರದೇಶದ ಮೇಲೆ ಹೆಚ್ಚಿನ ಪರಿಣಾಮ ಉಂಟು ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗೋಪಾಲಪುರದ ಪೂರ್ವ-ಆಗ್ನೇಯ ದಿಕ್ಕಿನಲ್ಲಿ 370 ಕಿ.ಮೀ. ದೂರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸಿದೆ. ಸೆ.26 ಸಂಜೆ ವೇಳೆಗೆ ಭಾರತದ ಪೂರ್ವ ಕರಾವಳಿಯಲ್ಲಿ ‘ಗುಲಾಬ್’ ಚಂಡಮಾರುತ ಎರಡು ರಾಜ್ಯಗಳನ್ನು ಹಾದುಹೋಗಲಿದೆ. ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಒಡಿಶಾದ ಏಳು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರ ಕರಾವಳಿ ಉತ್ತರ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…