#GulabCyclone | ದುರ್ಬಲಗೊಳ್ಳುತ್ತಿರುವ “ಗುಲಾಬ್‌” ಚಂಡಮಾರುತ | ಚಂಡಮಾರುತಕ್ಕೆ ಇಬ್ಬರು ಬಲಿ |

September 27, 2021
11:02 AM

‘ಗುಲಾಬ್‘ ಚಂಡಮಾರುತವು ಭಾನುವಾರ ಸಂಜೆಯಿಂದ ಭೂಮಿಗೆ ಅಪ್ಪಳಿಸಿದೆ. ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದ ಮೇಲೆ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಯಿತು. ನಂತರ ಆಂಧ್ರಪ್ರದೇಶದ ಕಳಿಂಗಪಟ್ಟಣಂ ಮತ್ತು ಒಡಿಶಾದ ಗೋಪಾಲಪುರದ ನಡುವೆ ಸಂಜೆ 6 ಗಂಟೆಯ ವೇಳೆಗೆ ಭೂಮಿಗೆ ಅಪ್ಪಳಿಸಿ ಇದೀಗ ಚಂಡಮಾರುತ ದುರ್ಬಲವಾಗುತ್ತಿದೆ. ಈ ನಡುವೆ  ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಳಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್‌ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror