#GulabCyclone | ದುರ್ಬಲಗೊಳ್ಳುತ್ತಿರುವ “ಗುಲಾಬ್‌” ಚಂಡಮಾರುತ | ಚಂಡಮಾರುತಕ್ಕೆ ಇಬ್ಬರು ಬಲಿ |

September 27, 2021
11:02 AM

‘ಗುಲಾಬ್‘ ಚಂಡಮಾರುತವು ಭಾನುವಾರ ಸಂಜೆಯಿಂದ ಭೂಮಿಗೆ ಅಪ್ಪಳಿಸಿದೆ. ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದ ಮೇಲೆ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಯಿತು. ನಂತರ ಆಂಧ್ರಪ್ರದೇಶದ ಕಳಿಂಗಪಟ್ಟಣಂ ಮತ್ತು ಒಡಿಶಾದ ಗೋಪಾಲಪುರದ ನಡುವೆ ಸಂಜೆ 6 ಗಂಟೆಯ ವೇಳೆಗೆ ಭೂಮಿಗೆ ಅಪ್ಪಳಿಸಿ ಇದೀಗ ಚಂಡಮಾರುತ ದುರ್ಬಲವಾಗುತ್ತಿದೆ. ಈ ನಡುವೆ  ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಳಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್‌ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror