‘ಗುಲಾಬ್‘ ಚಂಡಮಾರುತವು ಭಾನುವಾರ ಸಂಜೆಯಿಂದ ಭೂಮಿಗೆ ಅಪ್ಪಳಿಸಿದೆ. ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದ ಮೇಲೆ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಯಿತು. ನಂತರ ಆಂಧ್ರಪ್ರದೇಶದ ಕಳಿಂಗಪಟ್ಟಣಂ ಮತ್ತು ಒಡಿಶಾದ ಗೋಪಾಲಪುರದ ನಡುವೆ ಸಂಜೆ 6 ಗಂಟೆಯ ವೇಳೆಗೆ ಭೂಮಿಗೆ ಅಪ್ಪಳಿಸಿ ಇದೀಗ ಚಂಡಮಾರುತ ದುರ್ಬಲವಾಗುತ್ತಿದೆ. ಈ ನಡುವೆ ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಳಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…