‘ಗುಲಾಬ್‘ ಚಂಡಮಾರುತವು ಭಾನುವಾರ ಸಂಜೆಯಿಂದ ಭೂಮಿಗೆ ಅಪ್ಪಳಿಸಿದೆ. ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದ ಮೇಲೆ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಯಿತು. ನಂತರ ಆಂಧ್ರಪ್ರದೇಶದ ಕಳಿಂಗಪಟ್ಟಣಂ ಮತ್ತು ಒಡಿಶಾದ ಗೋಪಾಲಪುರದ ನಡುವೆ ಸಂಜೆ 6 ಗಂಟೆಯ ವೇಳೆಗೆ ಭೂಮಿಗೆ ಅಪ್ಪಳಿಸಿ ಇದೀಗ ಚಂಡಮಾರುತ ದುರ್ಬಲವಾಗುತ್ತಿದೆ. ಈ ನಡುವೆ ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಳಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…