‘ಗುಲಾಬ್‘ ಚಂಡಮಾರುತವು ಭಾನುವಾರ ಸಂಜೆಯಿಂದ ಭೂಮಿಗೆ ಅಪ್ಪಳಿಸಿದೆ. ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದ ಮೇಲೆ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಯಿತು. ನಂತರ ಆಂಧ್ರಪ್ರದೇಶದ ಕಳಿಂಗಪಟ್ಟಣಂ ಮತ್ತು ಒಡಿಶಾದ ಗೋಪಾಲಪುರದ ನಡುವೆ ಸಂಜೆ 6 ಗಂಟೆಯ ವೇಳೆಗೆ ಭೂಮಿಗೆ ಅಪ್ಪಳಿಸಿ ಇದೀಗ ಚಂಡಮಾರುತ ದುರ್ಬಲವಾಗುತ್ತಿದೆ. ಈ ನಡುವೆ ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಳಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…