Advertisement
ಸುದ್ದಿಗಳು

#GulabCyclone | ಗುಜರಾತ್ ತೀರದಲ್ಲೂ ವಾಯುಭಾರ ಕುಸಿತ | ಅಪ್ಪಳಿಸುತ್ತಿದೆ “ಗುಲಾಬ್‌” ಚಂಡಮಾರುತ |

Share

“ಗುಲಾಬ್” ಚಂಡಮಾರುತ ಇಂದು ಸಂಜೆ ಅಥವಾ ರಾತ್ರಿ ಒಡಿಶಾದ ಭುವನೇಶ್ವರ ಹಾಗೂ ಆಂಧ್ರ ಕರಾವಳಿಯ ವಿಶಾಖಪಟ್ಟಣ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಚಂಡಮಾರುತವು, ಛತ್ತೀಸಗಡ, ಮಹಾರಾಷ್ಟ್ರ ಹಾಗೂ ಗುಜರಾತ್ ಭಾಗಗಳಲ್ಲಿ ಸಂಚರಿಸಿ ಸೆ.30 ರ ಮಧ್ಯಾಹ್ನ  ಅರಬ್ಬಿ ಸಮುದ್ರ ಪ್ರವೇಶಿಸಲಿದೆ.
ಈಗಾಗಲೇ ಗುಜರಾತ್ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಉಂಟಾಗಿದೆ. ಸದ್ಯ ಚಂಡಮಾರುತವು ಗೋಪಾಲ್‌ ಪುರದಿಂದ 270 ಕಿಮೀ ದೂರದಲ್ಲಿ  ಹಾಗೂ ಕಳಿಂಗಪಟ್ಟಣದಿಂದ 330 ಕಿಮೀ ದೂರದಲ್ಲಿ  ಚಂಡಮಾರುತದ ಪ್ರಭಾವ ಕಂಡುಬಂದಿದೆ.

Advertisement
Advertisement

ಈಗಾಗಲೇ ಗುಜರಾತ್ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಉಂಟಾದ ಕಾರಣ ” ಗುಲಾಬ್” ನ ಪರಿಣಾಮ ಕರ್ನಾಟಕ ಮೇಲೆ ಅಷ್ಟೇನು ಇಲ್ಲದಿದ್ದರೂ, ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ಬೀದರ್ ಮತ್ತು ಗುಲ್ಬರ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುವ ಮುನ್ಸೂಚನೆ ಇದೆ.

ಸೆ. 29 ರಿಂದ  ಇದರ ಪ್ರಭಾವ ಕ್ಷೀಣಿಸುತ್ತಿದ್ದು. ಸೆ.30 ನೇ ತಾರೀಕಿನಂದು ಆಂಧ್ರ ಹಾಗೂ ತಮಿಳುನಾಡು ನೇರಕ್ಕೆ ಬಂಗಾಳಕೂಲ್ಲಿಯಲ್ಲಿ ಬೃಹತ್ ಚಂಡಮಾರುತ ತಿರುಗುವಿಕೆ (Cyclonic Circulation) ಉಂಟಾಗುವ ಲಕ್ಷಣಗಳಿರುವುದರಿಂದ ಅ.1 ತಾರೀಕಿನಿಂದ ಕಾಸರಗೋಡು ಹಾಗೂ ಕರ್ನಾಟಕ ಕರಾವಳಿ ಭಾಗಗಳೂ ಸೇರಿದಂತೆ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

This is box title

27.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ರಾಯಚೂರು, ವಿಜಾಪುರ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

2 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

6 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

6 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

16 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

16 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

16 hours ago