Advertisement
ಸುದ್ದಿಗಳು

#GulabCyclone | ಗುಜರಾತ್ ತೀರದಲ್ಲೂ ವಾಯುಭಾರ ಕುಸಿತ | ಅಪ್ಪಳಿಸುತ್ತಿದೆ “ಗುಲಾಬ್‌” ಚಂಡಮಾರುತ |

Share

“ಗುಲಾಬ್” ಚಂಡಮಾರುತ ಇಂದು ಸಂಜೆ ಅಥವಾ ರಾತ್ರಿ ಒಡಿಶಾದ ಭುವನೇಶ್ವರ ಹಾಗೂ ಆಂಧ್ರ ಕರಾವಳಿಯ ವಿಶಾಖಪಟ್ಟಣ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಚಂಡಮಾರುತವು, ಛತ್ತೀಸಗಡ, ಮಹಾರಾಷ್ಟ್ರ ಹಾಗೂ ಗುಜರಾತ್ ಭಾಗಗಳಲ್ಲಿ ಸಂಚರಿಸಿ ಸೆ.30 ರ ಮಧ್ಯಾಹ್ನ  ಅರಬ್ಬಿ ಸಮುದ್ರ ಪ್ರವೇಶಿಸಲಿದೆ.
ಈಗಾಗಲೇ ಗುಜರಾತ್ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಉಂಟಾಗಿದೆ. ಸದ್ಯ ಚಂಡಮಾರುತವು ಗೋಪಾಲ್‌ ಪುರದಿಂದ 270 ಕಿಮೀ ದೂರದಲ್ಲಿ  ಹಾಗೂ ಕಳಿಂಗಪಟ್ಟಣದಿಂದ 330 ಕಿಮೀ ದೂರದಲ್ಲಿ  ಚಂಡಮಾರುತದ ಪ್ರಭಾವ ಕಂಡುಬಂದಿದೆ.

Advertisement

ಈಗಾಗಲೇ ಗುಜರಾತ್ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಉಂಟಾದ ಕಾರಣ ” ಗುಲಾಬ್” ನ ಪರಿಣಾಮ ಕರ್ನಾಟಕ ಮೇಲೆ ಅಷ್ಟೇನು ಇಲ್ಲದಿದ್ದರೂ, ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ಬೀದರ್ ಮತ್ತು ಗುಲ್ಬರ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುವ ಮುನ್ಸೂಚನೆ ಇದೆ.

Advertisement

ಸೆ. 29 ರಿಂದ  ಇದರ ಪ್ರಭಾವ ಕ್ಷೀಣಿಸುತ್ತಿದ್ದು. ಸೆ.30 ನೇ ತಾರೀಕಿನಂದು ಆಂಧ್ರ ಹಾಗೂ ತಮಿಳುನಾಡು ನೇರಕ್ಕೆ ಬಂಗಾಳಕೂಲ್ಲಿಯಲ್ಲಿ ಬೃಹತ್ ಚಂಡಮಾರುತ ತಿರುಗುವಿಕೆ (Cyclonic Circulation) ಉಂಟಾಗುವ ಲಕ್ಷಣಗಳಿರುವುದರಿಂದ ಅ.1 ತಾರೀಕಿನಿಂದ ಕಾಸರಗೋಡು ಹಾಗೂ ಕರ್ನಾಟಕ ಕರಾವಳಿ ಭಾಗಗಳೂ ಸೇರಿದಂತೆ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

This is box title
Advertisement

27.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

Advertisement

ರಾಯಚೂರು, ವಿಜಾಪುರ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago