ಕೋವಿ ಠೇವಣಾತಿ | ನ್ಯಾಯಾಲಯದ ಮೆಟ್ಟಿಲೇರಿದ 5 ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ ವಿನಾಯಿತಿ

April 3, 2024
12:32 PM

ಚುನಾವಣಾ ಸಮಯದಲ್ಲಿ ಕೃಷಿಕರ ಕೋವಿ ಠೇವಣಾತಿ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಬೆಳ್ಳಾರೆಯ ಜಯಪ್ರಸಾದ್ ಜೋಶಿ ಸಹಿತ ಐದು  ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ‌‌ ವಿನಾಯಿತಿ ಸಿಕ್ಕಿದೆ.

Advertisement
Advertisement

ಬೆಳ್ಳಾರೆ ಜಯಪ ಪ್ರಸಾದ್ ಜೋಶಿ ಮತ್ತಿ ಇತರ 4 ರಿಟ್ ಅರ್ಜಿದಾರರ ಪರ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮೂಲಕ ವಿನಾಯಿತಿ ಸಿಕ್ಕಿದೆ.

ಕಳೆದ ಕೆಲವು ವರ್ಷಗಳಿಂದ ನಡೆದು ಬಂದಂತೆ 2024 ರ ಸಾಲಿನ ಚುನಾವಣೆಗೂ ದೇಶದ ಎಲ್ಲೆಡೆ ಅಂತೆಯೇ
ದಕ್ಷಣಿ ಕನ್ನಡ ಜಿಲ್ಲೆಯ ಎಲ್ಲಾ ಪರವಾನಿಗೆ ಹೊಂದಿರುವ ಶಸ್ತ್ರಾಸ ಗಳನ್ನು ಇಡುವರೇ ಜಿಲ್ಲಾದಂಡಾಧಿಕಾರಿಗಳಿಂದ ಆದೇಶವಾಗಿತು ್ತ. ಅನಿವಾರ್ಯ ಇರುವ ಪರವಾನಿಗೆದಾರರು ವಿನಾಯಿತಿ ಕೋರಿ ಅರ್ಜಿಸಲ್ಲಿಸಬಹುದೆಂದು ಘೋಷಿಸಲ್ಪಟಿ ್ಟತ್ತು. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪರವಾನಿಗೆದಾರರು ಅರ್ಜಿಸಲ್ಲಿಸಿದ್ದರು. ಬೆರಳೆಣಿಕೆಯ ಅರ್ಜಿಗಳ ವಿನ: ಎಲ್ಲಾ ಅರ್ಜಿಗಳು ಒಂದು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಲ್ಪಟ್ಟಿತು ್ತ.

ನಿರಾಕರಣ ಆದೇಶ ಮತು ್ತ ಪ್ರತಿ ಚುನಾವಣೆಗೆ ಠೇವಣಿ ಇಡುವ ವಿಚಾರ ಪರವಾನಿಗೆದಾರರ ಆಕ್ರೋಶಕ್ಕೆ ಗುರಿಯಾಗಿದೆ.
ಸದ್ರಿ ಆದೇಶವನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ದಿನಾಂಕ 01.04.2024 ರಂದು ರಿಟ್
ಪಿಟಿಶನ್ ಸಂಖ್ಯೆ 9959/2024 ರಂತೆ  ಜಯಪ ್ರಸಾದ್ ಜೋಶಿ ಬೆಳ್ಳಾರೆ ಮತ್ತು ಇತರ 4 ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.

ಈ ಎಲ್ಲಾ 5 ರಿಟ್ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆಗೆ ಮಾನ್ಯ ಕರ್ನಾಟಕ ಉಚ ್ಚ ನ್ಯಾಯಾಲಯ
ಎತ್ತಿಕೊಂಡಿದ್ದು ಈ ಮಧ್ಯೆ ಜಿಲ್ಲಾ ಮಟ್ಟದ ಸ್ಕ್ರೀನಿಂಗ್ ಸಮಿತಿ ರಿಟ್ ಅರ್ಜಿ ಸಲ್ಲಿಸಿದವರಿಗೆ ವಿನಾಯಿತಿ ನೀಡಿದೆ.

Advertisement

ಬಂಟ್ವಾಳದ ಮಾಣಿಮೂಲೆ ಗೋವಿಂದ ಭಟ್, ಪುರುಷೋತ್ತಮ‌ ಮಲ್ಕಜೆ‌ ,‌ಸುದರ್ಶನ,‌ಗಿರಿಜಾ‌ಶಂಕರ್ ನ್ಯಾಯಾಲಯದ ಮೊರೆ ಹೋಗಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group