Advertisement
MIRROR FOCUS

ಕೋವಿ ಠೇವಣಾತಿ | ನ್ಯಾಯಾಲಯದ ಮೆಟ್ಟಿಲೇರಿದ 5 ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ ವಿನಾಯಿತಿ

Share

ಚುನಾವಣಾ ಸಮಯದಲ್ಲಿ ಕೃಷಿಕರ ಕೋವಿ ಠೇವಣಾತಿ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಬೆಳ್ಳಾರೆಯ ಜಯಪ್ರಸಾದ್ ಜೋಶಿ ಸಹಿತ ಐದು  ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ‌‌ ವಿನಾಯಿತಿ ಸಿಕ್ಕಿದೆ.

ಬೆಳ್ಳಾರೆ ಜಯಪ ಪ್ರಸಾದ್ ಜೋಶಿ ಮತ್ತಿ ಇತರ 4 ರಿಟ್ ಅರ್ಜಿದಾರರ ಪರ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮೂಲಕ ವಿನಾಯಿತಿ ಸಿಕ್ಕಿದೆ.

ಕಳೆದ ಕೆಲವು ವರ್ಷಗಳಿಂದ ನಡೆದು ಬಂದಂತೆ 2024 ರ ಸಾಲಿನ ಚುನಾವಣೆಗೂ ದೇಶದ ಎಲ್ಲೆಡೆ ಅಂತೆಯೇ
ದಕ್ಷಣಿ ಕನ್ನಡ ಜಿಲ್ಲೆಯ ಎಲ್ಲಾ ಪರವಾನಿಗೆ ಹೊಂದಿರುವ ಶಸ್ತ್ರಾಸ ಗಳನ್ನು ಇಡುವರೇ ಜಿಲ್ಲಾದಂಡಾಧಿಕಾರಿಗಳಿಂದ ಆದೇಶವಾಗಿತು ್ತ. ಅನಿವಾರ್ಯ ಇರುವ ಪರವಾನಿಗೆದಾರರು ವಿನಾಯಿತಿ ಕೋರಿ ಅರ್ಜಿಸಲ್ಲಿಸಬಹುದೆಂದು ಘೋಷಿಸಲ್ಪಟಿ ್ಟತ್ತು. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪರವಾನಿಗೆದಾರರು ಅರ್ಜಿಸಲ್ಲಿಸಿದ್ದರು. ಬೆರಳೆಣಿಕೆಯ ಅರ್ಜಿಗಳ ವಿನ: ಎಲ್ಲಾ ಅರ್ಜಿಗಳು ಒಂದು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಲ್ಪಟ್ಟಿತು ್ತ.

ನಿರಾಕರಣ ಆದೇಶ ಮತು ್ತ ಪ್ರತಿ ಚುನಾವಣೆಗೆ ಠೇವಣಿ ಇಡುವ ವಿಚಾರ ಪರವಾನಿಗೆದಾರರ ಆಕ್ರೋಶಕ್ಕೆ ಗುರಿಯಾಗಿದೆ.
ಸದ್ರಿ ಆದೇಶವನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ದಿನಾಂಕ 01.04.2024 ರಂದು ರಿಟ್
ಪಿಟಿಶನ್ ಸಂಖ್ಯೆ 9959/2024 ರಂತೆ  ಜಯಪ ್ರಸಾದ್ ಜೋಶಿ ಬೆಳ್ಳಾರೆ ಮತ್ತು ಇತರ 4 ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.

ಈ ಎಲ್ಲಾ 5 ರಿಟ್ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆಗೆ ಮಾನ್ಯ ಕರ್ನಾಟಕ ಉಚ ್ಚ ನ್ಯಾಯಾಲಯ
ಎತ್ತಿಕೊಂಡಿದ್ದು ಈ ಮಧ್ಯೆ ಜಿಲ್ಲಾ ಮಟ್ಟದ ಸ್ಕ್ರೀನಿಂಗ್ ಸಮಿತಿ ರಿಟ್ ಅರ್ಜಿ ಸಲ್ಲಿಸಿದವರಿಗೆ ವಿನಾಯಿತಿ ನೀಡಿದೆ.

ಬಂಟ್ವಾಳದ ಮಾಣಿಮೂಲೆ ಗೋವಿಂದ ಭಟ್, ಪುರುಷೋತ್ತಮ‌ ಮಲ್ಕಜೆ‌ ,‌ಸುದರ್ಶನ,‌ಗಿರಿಜಾ‌ಶಂಕರ್ ನ್ಯಾಯಾಲಯದ ಮೊರೆ ಹೋಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

41 seconds ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

24 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago