Advertisement
MIRROR FOCUS

ಕೋವಿ ಠೇವಣಾತಿ | ನ್ಯಾಯಾಲಯದ ಮೆಟ್ಟಿಲೇರಿದ 5 ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ ವಿನಾಯಿತಿ

Share

ಚುನಾವಣಾ ಸಮಯದಲ್ಲಿ ಕೃಷಿಕರ ಕೋವಿ ಠೇವಣಾತಿ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಬೆಳ್ಳಾರೆಯ ಜಯಪ್ರಸಾದ್ ಜೋಶಿ ಸಹಿತ ಐದು  ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ‌‌ ವಿನಾಯಿತಿ ಸಿಕ್ಕಿದೆ.

ಬೆಳ್ಳಾರೆ ಜಯಪ ಪ್ರಸಾದ್ ಜೋಶಿ ಮತ್ತಿ ಇತರ 4 ರಿಟ್ ಅರ್ಜಿದಾರರ ಪರ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮೂಲಕ ವಿನಾಯಿತಿ ಸಿಕ್ಕಿದೆ.

ಕಳೆದ ಕೆಲವು ವರ್ಷಗಳಿಂದ ನಡೆದು ಬಂದಂತೆ 2024 ರ ಸಾಲಿನ ಚುನಾವಣೆಗೂ ದೇಶದ ಎಲ್ಲೆಡೆ ಅಂತೆಯೇ
ದಕ್ಷಣಿ ಕನ್ನಡ ಜಿಲ್ಲೆಯ ಎಲ್ಲಾ ಪರವಾನಿಗೆ ಹೊಂದಿರುವ ಶಸ್ತ್ರಾಸ ಗಳನ್ನು ಇಡುವರೇ ಜಿಲ್ಲಾದಂಡಾಧಿಕಾರಿಗಳಿಂದ ಆದೇಶವಾಗಿತು ್ತ. ಅನಿವಾರ್ಯ ಇರುವ ಪರವಾನಿಗೆದಾರರು ವಿನಾಯಿತಿ ಕೋರಿ ಅರ್ಜಿಸಲ್ಲಿಸಬಹುದೆಂದು ಘೋಷಿಸಲ್ಪಟಿ ್ಟತ್ತು. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪರವಾನಿಗೆದಾರರು ಅರ್ಜಿಸಲ್ಲಿಸಿದ್ದರು. ಬೆರಳೆಣಿಕೆಯ ಅರ್ಜಿಗಳ ವಿನ: ಎಲ್ಲಾ ಅರ್ಜಿಗಳು ಒಂದು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಲ್ಪಟ್ಟಿತು ್ತ.

ನಿರಾಕರಣ ಆದೇಶ ಮತು ್ತ ಪ್ರತಿ ಚುನಾವಣೆಗೆ ಠೇವಣಿ ಇಡುವ ವಿಚಾರ ಪರವಾನಿಗೆದಾರರ ಆಕ್ರೋಶಕ್ಕೆ ಗುರಿಯಾಗಿದೆ.
ಸದ್ರಿ ಆದೇಶವನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ದಿನಾಂಕ 01.04.2024 ರಂದು ರಿಟ್
ಪಿಟಿಶನ್ ಸಂಖ್ಯೆ 9959/2024 ರಂತೆ  ಜಯಪ ್ರಸಾದ್ ಜೋಶಿ ಬೆಳ್ಳಾರೆ ಮತ್ತು ಇತರ 4 ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.

ಈ ಎಲ್ಲಾ 5 ರಿಟ್ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆಗೆ ಮಾನ್ಯ ಕರ್ನಾಟಕ ಉಚ ್ಚ ನ್ಯಾಯಾಲಯ
ಎತ್ತಿಕೊಂಡಿದ್ದು ಈ ಮಧ್ಯೆ ಜಿಲ್ಲಾ ಮಟ್ಟದ ಸ್ಕ್ರೀನಿಂಗ್ ಸಮಿತಿ ರಿಟ್ ಅರ್ಜಿ ಸಲ್ಲಿಸಿದವರಿಗೆ ವಿನಾಯಿತಿ ನೀಡಿದೆ.

ಬಂಟ್ವಾಳದ ಮಾಣಿಮೂಲೆ ಗೋವಿಂದ ಭಟ್, ಪುರುಷೋತ್ತಮ‌ ಮಲ್ಕಜೆ‌ ,‌ಸುದರ್ಶನ,‌ಗಿರಿಜಾ‌ಶಂಕರ್ ನ್ಯಾಯಾಲಯದ ಮೊರೆ ಹೋಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago