Advertisement
MIRROR FOCUS

ಕೋವಿ ಠೇವಣಾತಿ | ನ್ಯಾಯಾಲಯದ ಮೆಟ್ಟಿಲೇರಿದ 5 ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ ವಿನಾಯಿತಿ

Share

ಚುನಾವಣಾ ಸಮಯದಲ್ಲಿ ಕೃಷಿಕರ ಕೋವಿ ಠೇವಣಾತಿ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಬೆಳ್ಳಾರೆಯ ಜಯಪ್ರಸಾದ್ ಜೋಶಿ ಸಹಿತ ಐದು  ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ‌‌ ವಿನಾಯಿತಿ ಸಿಕ್ಕಿದೆ.

ಬೆಳ್ಳಾರೆ ಜಯಪ ಪ್ರಸಾದ್ ಜೋಶಿ ಮತ್ತಿ ಇತರ 4 ರಿಟ್ ಅರ್ಜಿದಾರರ ಪರ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮೂಲಕ ವಿನಾಯಿತಿ ಸಿಕ್ಕಿದೆ.

ಕಳೆದ ಕೆಲವು ವರ್ಷಗಳಿಂದ ನಡೆದು ಬಂದಂತೆ 2024 ರ ಸಾಲಿನ ಚುನಾವಣೆಗೂ ದೇಶದ ಎಲ್ಲೆಡೆ ಅಂತೆಯೇ
ದಕ್ಷಣಿ ಕನ್ನಡ ಜಿಲ್ಲೆಯ ಎಲ್ಲಾ ಪರವಾನಿಗೆ ಹೊಂದಿರುವ ಶಸ್ತ್ರಾಸ ಗಳನ್ನು ಇಡುವರೇ ಜಿಲ್ಲಾದಂಡಾಧಿಕಾರಿಗಳಿಂದ ಆದೇಶವಾಗಿತು ್ತ. ಅನಿವಾರ್ಯ ಇರುವ ಪರವಾನಿಗೆದಾರರು ವಿನಾಯಿತಿ ಕೋರಿ ಅರ್ಜಿಸಲ್ಲಿಸಬಹುದೆಂದು ಘೋಷಿಸಲ್ಪಟಿ ್ಟತ್ತು. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪರವಾನಿಗೆದಾರರು ಅರ್ಜಿಸಲ್ಲಿಸಿದ್ದರು. ಬೆರಳೆಣಿಕೆಯ ಅರ್ಜಿಗಳ ವಿನ: ಎಲ್ಲಾ ಅರ್ಜಿಗಳು ಒಂದು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಲ್ಪಟ್ಟಿತು ್ತ.

ನಿರಾಕರಣ ಆದೇಶ ಮತು ್ತ ಪ್ರತಿ ಚುನಾವಣೆಗೆ ಠೇವಣಿ ಇಡುವ ವಿಚಾರ ಪರವಾನಿಗೆದಾರರ ಆಕ್ರೋಶಕ್ಕೆ ಗುರಿಯಾಗಿದೆ.
ಸದ್ರಿ ಆದೇಶವನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ದಿನಾಂಕ 01.04.2024 ರಂದು ರಿಟ್
ಪಿಟಿಶನ್ ಸಂಖ್ಯೆ 9959/2024 ರಂತೆ  ಜಯಪ ್ರಸಾದ್ ಜೋಶಿ ಬೆಳ್ಳಾರೆ ಮತ್ತು ಇತರ 4 ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.

ಈ ಎಲ್ಲಾ 5 ರಿಟ್ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆಗೆ ಮಾನ್ಯ ಕರ್ನಾಟಕ ಉಚ ್ಚ ನ್ಯಾಯಾಲಯ
ಎತ್ತಿಕೊಂಡಿದ್ದು ಈ ಮಧ್ಯೆ ಜಿಲ್ಲಾ ಮಟ್ಟದ ಸ್ಕ್ರೀನಿಂಗ್ ಸಮಿತಿ ರಿಟ್ ಅರ್ಜಿ ಸಲ್ಲಿಸಿದವರಿಗೆ ವಿನಾಯಿತಿ ನೀಡಿದೆ.

ಬಂಟ್ವಾಳದ ಮಾಣಿಮೂಲೆ ಗೋವಿಂದ ಭಟ್, ಪುರುಷೋತ್ತಮ‌ ಮಲ್ಕಜೆ‌ ,‌ಸುದರ್ಶನ,‌ಗಿರಿಜಾ‌ಶಂಕರ್ ನ್ಯಾಯಾಲಯದ ಮೊರೆ ಹೋಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

4 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

4 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

13 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago