ಚುನಾವಣಾ ಸಮಯದಲ್ಲಿ ಕೃಷಿಕರ ಕೋವಿ ಠೇವಣಾತಿ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಬೆಳ್ಳಾರೆಯ ಜಯಪ್ರಸಾದ್ ಜೋಶಿ ಸಹಿತ ಐದು ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ ವಿನಾಯಿತಿ ಸಿಕ್ಕಿದೆ.
ಬೆಳ್ಳಾರೆ ಜಯಪ ಪ್ರಸಾದ್ ಜೋಶಿ ಮತ್ತಿ ಇತರ 4 ರಿಟ್ ಅರ್ಜಿದಾರರ ಪರ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮೂಲಕ ವಿನಾಯಿತಿ ಸಿಕ್ಕಿದೆ.
ಕಳೆದ ಕೆಲವು ವರ್ಷಗಳಿಂದ ನಡೆದು ಬಂದಂತೆ 2024 ರ ಸಾಲಿನ ಚುನಾವಣೆಗೂ ದೇಶದ ಎಲ್ಲೆಡೆ ಅಂತೆಯೇ
ದಕ್ಷಣಿ ಕನ್ನಡ ಜಿಲ್ಲೆಯ ಎಲ್ಲಾ ಪರವಾನಿಗೆ ಹೊಂದಿರುವ ಶಸ್ತ್ರಾಸ ಗಳನ್ನು ಇಡುವರೇ ಜಿಲ್ಲಾದಂಡಾಧಿಕಾರಿಗಳಿಂದ ಆದೇಶವಾಗಿತು ್ತ. ಅನಿವಾರ್ಯ ಇರುವ ಪರವಾನಿಗೆದಾರರು ವಿನಾಯಿತಿ ಕೋರಿ ಅರ್ಜಿಸಲ್ಲಿಸಬಹುದೆಂದು ಘೋಷಿಸಲ್ಪಟಿ ್ಟತ್ತು. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪರವಾನಿಗೆದಾರರು ಅರ್ಜಿಸಲ್ಲಿಸಿದ್ದರು. ಬೆರಳೆಣಿಕೆಯ ಅರ್ಜಿಗಳ ವಿನ: ಎಲ್ಲಾ ಅರ್ಜಿಗಳು ಒಂದು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಲ್ಪಟ್ಟಿತು ್ತ.
ನಿರಾಕರಣ ಆದೇಶ ಮತು ್ತ ಪ್ರತಿ ಚುನಾವಣೆಗೆ ಠೇವಣಿ ಇಡುವ ವಿಚಾರ ಪರವಾನಿಗೆದಾರರ ಆಕ್ರೋಶಕ್ಕೆ ಗುರಿಯಾಗಿದೆ.
ಸದ್ರಿ ಆದೇಶವನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ದಿನಾಂಕ 01.04.2024 ರಂದು ರಿಟ್
ಪಿಟಿಶನ್ ಸಂಖ್ಯೆ 9959/2024 ರಂತೆ ಜಯಪ ್ರಸಾದ್ ಜೋಶಿ ಬೆಳ್ಳಾರೆ ಮತ್ತು ಇತರ 4 ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.
ಈ ಎಲ್ಲಾ 5 ರಿಟ್ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆಗೆ ಮಾನ್ಯ ಕರ್ನಾಟಕ ಉಚ ್ಚ ನ್ಯಾಯಾಲಯ
ಎತ್ತಿಕೊಂಡಿದ್ದು ಈ ಮಧ್ಯೆ ಜಿಲ್ಲಾ ಮಟ್ಟದ ಸ್ಕ್ರೀನಿಂಗ್ ಸಮಿತಿ ರಿಟ್ ಅರ್ಜಿ ಸಲ್ಲಿಸಿದವರಿಗೆ ವಿನಾಯಿತಿ ನೀಡಿದೆ.
ಬಂಟ್ವಾಳದ ಮಾಣಿಮೂಲೆ ಗೋವಿಂದ ಭಟ್, ಪುರುಷೋತ್ತಮ ಮಲ್ಕಜೆ ,ಸುದರ್ಶನ,ಗಿರಿಜಾಶಂಕರ್ ನ್ಯಾಯಾಲಯದ ಮೊರೆ ಹೋಗಿದ್ದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…