ಚುನಾವಣಾ ಸಮಯದಲ್ಲಿ ಕೃಷಿಕರ ಕೋವಿ ಠೇವಣಾತಿ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಬೆಳ್ಳಾರೆಯ ಜಯಪ್ರಸಾದ್ ಜೋಶಿ ಸಹಿತ ಐದು ರಿಟ್ ಅರ್ಜಿದಾರರಿಗೆ ಠೇವಣಾತಿಯಿಂದ ವಿನಾಯಿತಿ ಸಿಕ್ಕಿದೆ.
ಬೆಳ್ಳಾರೆ ಜಯಪ ಪ್ರಸಾದ್ ಜೋಶಿ ಮತ್ತಿ ಇತರ 4 ರಿಟ್ ಅರ್ಜಿದಾರರ ಪರ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮೂಲಕ ವಿನಾಯಿತಿ ಸಿಕ್ಕಿದೆ.
ಕಳೆದ ಕೆಲವು ವರ್ಷಗಳಿಂದ ನಡೆದು ಬಂದಂತೆ 2024 ರ ಸಾಲಿನ ಚುನಾವಣೆಗೂ ದೇಶದ ಎಲ್ಲೆಡೆ ಅಂತೆಯೇ
ದಕ್ಷಣಿ ಕನ್ನಡ ಜಿಲ್ಲೆಯ ಎಲ್ಲಾ ಪರವಾನಿಗೆ ಹೊಂದಿರುವ ಶಸ್ತ್ರಾಸ ಗಳನ್ನು ಇಡುವರೇ ಜಿಲ್ಲಾದಂಡಾಧಿಕಾರಿಗಳಿಂದ ಆದೇಶವಾಗಿತು ್ತ. ಅನಿವಾರ್ಯ ಇರುವ ಪರವಾನಿಗೆದಾರರು ವಿನಾಯಿತಿ ಕೋರಿ ಅರ್ಜಿಸಲ್ಲಿಸಬಹುದೆಂದು ಘೋಷಿಸಲ್ಪಟಿ ್ಟತ್ತು. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪರವಾನಿಗೆದಾರರು ಅರ್ಜಿಸಲ್ಲಿಸಿದ್ದರು. ಬೆರಳೆಣಿಕೆಯ ಅರ್ಜಿಗಳ ವಿನ: ಎಲ್ಲಾ ಅರ್ಜಿಗಳು ಒಂದು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಲ್ಪಟ್ಟಿತು ್ತ.
ನಿರಾಕರಣ ಆದೇಶ ಮತು ್ತ ಪ್ರತಿ ಚುನಾವಣೆಗೆ ಠೇವಣಿ ಇಡುವ ವಿಚಾರ ಪರವಾನಿಗೆದಾರರ ಆಕ್ರೋಶಕ್ಕೆ ಗುರಿಯಾಗಿದೆ.
ಸದ್ರಿ ಆದೇಶವನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ದಿನಾಂಕ 01.04.2024 ರಂದು ರಿಟ್
ಪಿಟಿಶನ್ ಸಂಖ್ಯೆ 9959/2024 ರಂತೆ ಜಯಪ ್ರಸಾದ್ ಜೋಶಿ ಬೆಳ್ಳಾರೆ ಮತ್ತು ಇತರ 4 ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.
ಈ ಎಲ್ಲಾ 5 ರಿಟ್ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆಗೆ ಮಾನ್ಯ ಕರ್ನಾಟಕ ಉಚ ್ಚ ನ್ಯಾಯಾಲಯ
ಎತ್ತಿಕೊಂಡಿದ್ದು ಈ ಮಧ್ಯೆ ಜಿಲ್ಲಾ ಮಟ್ಟದ ಸ್ಕ್ರೀನಿಂಗ್ ಸಮಿತಿ ರಿಟ್ ಅರ್ಜಿ ಸಲ್ಲಿಸಿದವರಿಗೆ ವಿನಾಯಿತಿ ನೀಡಿದೆ.
ಬಂಟ್ವಾಳದ ಮಾಣಿಮೂಲೆ ಗೋವಿಂದ ಭಟ್, ಪುರುಷೋತ್ತಮ ಮಲ್ಕಜೆ ,ಸುದರ್ಶನ,ಗಿರಿಜಾಶಂಕರ್ ನ್ಯಾಯಾಲಯದ ಮೊರೆ ಹೋಗಿದ್ದರು.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.