ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |

April 29, 2024
6:36 PM
ಕೋವಿ ಠೇವಣಾತಿ ವಾಪಾಸ್‌ ಆದೇಶ.

ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್‌ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್‌ ಇರಿಸಿದ್ದ  ಆಯುಧಗಳನ್ನು  ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..

ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್‌ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್‌ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror