ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…