ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.