ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.