ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…