ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…