ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…