ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…