ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಈ ಬಾರಿ ಮುಂಗಾರು(Mansoon) ಬೇಗ ಆರಂಭವಾಗುವ ನಿರೀಕ್ಷೆಯಿದೆ. ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ…
ತಾನು ಸತ್ತರು ಪರವಾಗಿಲ್ಲ, ಇನ್ನೊಬ್ಬರು ಬದುಕಬಾರದು ಅನ್ನುವ ಜಾಯಮಾನದ ದೇಶ ಪಾಕಿಸ್ತಾನ(Pakistana). ತನ್ನ…
ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…