ಚುನಾವಣೆಯ ಹಿನ್ನೆಲೆಯಲ್ಲಿ ಕೋವಿ ಡಿಪಾಸಿಟ್ ಇರಿಸಲು ದ ಕ ಜಿಲ್ಲಾಧಿಕಾರಿಗಳು ಈ ಹಿಂದೆ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದ ಬಳಿಕ ಕೃಷಿ ರಕ್ಷಣೆಯ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಡಿಪಾಸಿಟ್ ಇರಿಸಿದ್ದ ಆಯುಧಗಳನ್ನು ಹಿಂತಿರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. …….ಮುಂದೆ ಓದಿ…..
ಚುನಾವಣಾ ನೀತಿ ಸಂಹಿತೆಯಂತೆ ಆಯುಧಗಳನು ಡಿಪಾಸಿಟ್ ಇಡುವಂತೆ ದ ಕ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆದೇಶ ಮಾಡಿದ್ದರು. ಇದೀಗ ಚುನಾವಣೆ ಮುಗಿದಿದ್ದು, ಕೃಷಿ ರಕ್ಷಣೆಗೆ ಕೋವಿ ಅಗತ್ಯವಾಗಿದೆ ಎಂದು ಕೃಷಿಕರು ಮನವಿ ಮಾಡಿದ್ದರು. ಇದೀಗ ವಿಶೇಷ ಪ್ರಕರಣ ಎಂದಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಕೋವಿ ಠೇವಣಾತಿಯಿಂದ ವಾಪಾಸ್ ಮಾಡಲು ಆದೇಶ ಮಾಡಿದ್ದಾರೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದ್ದು ಬೆಳೆ ರಕ್ಷಣೆಗೆ ಮಾತ್ರವೇ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…