ಶಕ್ತಿ ಯೋಜನೆ ಉದ್ಘಾಟನೆ ನಿರ್ಮಲಾ ಸೀತಾರಾಮನ್ ಗೆ ಆಹ್ವಾನ

June 10, 2023
12:44 PM

ಕಾಂಗ್ರೆಸ್ ಸರ್ಕಾರದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾಂದ ಮಹಿಳೆಯರಿಗೆ ಉಚಿತ ಬಸ್‌ಗಳಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಿಗೂ ಆಹ್ವಾನ ನೀಡಲಾಗಿದ್ದು, ಮಾತ್ರವಲ್ಲ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಜೊತೆಗೆ ಮಾಹತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಆಹ್ವಾನಿಸಲಾಗಿದೆ.

ಭಾನುವಾರ 11 ಗಂಟೆಗೆ ಶಕ್ತಿ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತೆ. ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ವಾಗತಿಸಲಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror