ಸುದ್ದಿಗಳು

#GuruPoornima | ಪುತ್ತೂರಿನಲ್ಲಿ ಗುರುಪೂರ್ಣಿಮಾ ಉತ್ಸವ

Share

ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆ. ಈ ಪ್ರಯುಕ್ತ ಸೋಮವಾರದಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಗೃಹದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಮುಳಿಯ ಜುವೆಲ್ಲರ್ಸ್ ಮಾಲಕರಾದ  ಕೇಶವ್ ಪ್ರಸಾದ್ ಮುಳಿಯ  ಮತ್ತು ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಇವರು ಉಪಸ್ಥಿತರಿದ್ದರು.

ಮಹೋತ್ಸವವು ಶ್ರೀ ವ್ಯಾಸಪೂಜೆ ಮತ್ತು ಪ. ಪೂ. ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆಯೊಂದಿಗೆ ಆರಂಭವಾಯಿತು. ನಂತರ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಪ್ರಶಾಂತ್ ಎನ್ಮಾಡಿ ಇವರು ಗುರುಪೂರ್ಣಿಮೆ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂದೇಶವನ್ನು ವಾಚನ ಮಾಡಿದರು. ಧರ್ಮಶಿಕ್ಷಣ ನೀಡುವ ಮತ್ತು ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳು, ಆಧ್ಯಾತ್ಮ, ಧರ್ಮಾಚರಣೆ ಮತ್ತು ಸಾಧನೆ ಇನ್ನಿತರ ವಿಷಯಗಳ ಕುರಿತು ಗ್ರಂಥ ಪ್ರದರ್ಶಿನಿಗಳು ಇದ್ದವು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

13 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

21 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

21 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

21 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago