ಗುರುಪೂರ್ಣಿಮೆ
ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆ. ಈ ಪ್ರಯುಕ್ತ ಸೋಮವಾರದಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಗೃಹದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಮುಳಿಯ ಜುವೆಲ್ಲರ್ಸ್ ಮಾಲಕರಾದ ಕೇಶವ್ ಪ್ರಸಾದ್ ಮುಳಿಯ ಮತ್ತು ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಇವರು ಉಪಸ್ಥಿತರಿದ್ದರು.
ಮಹೋತ್ಸವವು ಶ್ರೀ ವ್ಯಾಸಪೂಜೆ ಮತ್ತು ಪ. ಪೂ. ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆಯೊಂದಿಗೆ ಆರಂಭವಾಯಿತು. ನಂತರ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಪ್ರಶಾಂತ್ ಎನ್ಮಾಡಿ ಇವರು ಗುರುಪೂರ್ಣಿಮೆ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂದೇಶವನ್ನು ವಾಚನ ಮಾಡಿದರು. ಧರ್ಮಶಿಕ್ಷಣ ನೀಡುವ ಮತ್ತು ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳು, ಆಧ್ಯಾತ್ಮ, ಧರ್ಮಾಚರಣೆ ಮತ್ತು ಸಾಧನೆ ಇನ್ನಿತರ ವಿಷಯಗಳ ಕುರಿತು ಗ್ರಂಥ ಪ್ರದರ್ಶಿನಿಗಳು ಇದ್ದವು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…