ಸುದ್ದಿಗಳು

#GuruPoornima | ಪುತ್ತೂರಿನಲ್ಲಿ ಗುರುಪೂರ್ಣಿಮಾ ಉತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆ. ಈ ಪ್ರಯುಕ್ತ ಸೋಮವಾರದಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಗೃಹದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಮುಳಿಯ ಜುವೆಲ್ಲರ್ಸ್ ಮಾಲಕರಾದ  ಕೇಶವ್ ಪ್ರಸಾದ್ ಮುಳಿಯ  ಮತ್ತು ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಇವರು ಉಪಸ್ಥಿತರಿದ್ದರು.

Advertisement

ಮಹೋತ್ಸವವು ಶ್ರೀ ವ್ಯಾಸಪೂಜೆ ಮತ್ತು ಪ. ಪೂ. ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆಯೊಂದಿಗೆ ಆರಂಭವಾಯಿತು. ನಂತರ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಪ್ರಶಾಂತ್ ಎನ್ಮಾಡಿ ಇವರು ಗುರುಪೂರ್ಣಿಮೆ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂದೇಶವನ್ನು ವಾಚನ ಮಾಡಿದರು. ಧರ್ಮಶಿಕ್ಷಣ ನೀಡುವ ಮತ್ತು ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳು, ಆಧ್ಯಾತ್ಮ, ಧರ್ಮಾಚರಣೆ ಮತ್ತು ಸಾಧನೆ ಇನ್ನಿತರ ವಿಷಯಗಳ ಕುರಿತು ಗ್ರಂಥ ಪ್ರದರ್ಶಿನಿಗಳು ಇದ್ದವು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ  ಹೊಳೆಮತ್ತಿ ನೇಚರ್…

6 hours ago

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…

9 hours ago

ಬದುಕು ಪುರಾಣ | ಹೊಸೆದ ಬಿರುದುಗಳು ನಾಚುತ್ತಿವೆ!

ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…

14 hours ago

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ  ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…

14 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಬರೀ ಯಶಸ್ಸು….. ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…

23 hours ago