ಸುದ್ದಿಗಳು

#GuruPoornima | ಪುತ್ತೂರಿನಲ್ಲಿ ಗುರುಪೂರ್ಣಿಮಾ ಉತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆ. ಈ ಪ್ರಯುಕ್ತ ಸೋಮವಾರದಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಗೃಹದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಮುಳಿಯ ಜುವೆಲ್ಲರ್ಸ್ ಮಾಲಕರಾದ  ಕೇಶವ್ ಪ್ರಸಾದ್ ಮುಳಿಯ  ಮತ್ತು ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಇವರು ಉಪಸ್ಥಿತರಿದ್ದರು.

Advertisement

Advertisement

ಮಹೋತ್ಸವವು ಶ್ರೀ ವ್ಯಾಸಪೂಜೆ ಮತ್ತು ಪ. ಪೂ. ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆಯೊಂದಿಗೆ ಆರಂಭವಾಯಿತು. ನಂತರ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಪ್ರಶಾಂತ್ ಎನ್ಮಾಡಿ ಇವರು ಗುರುಪೂರ್ಣಿಮೆ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂದೇಶವನ್ನು ವಾಚನ ಮಾಡಿದರು. ಧರ್ಮಶಿಕ್ಷಣ ನೀಡುವ ಮತ್ತು ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳು, ಆಧ್ಯಾತ್ಮ, ಧರ್ಮಾಚರಣೆ ಮತ್ತು ಸಾಧನೆ ಇನ್ನಿತರ ವಿಷಯಗಳ ಕುರಿತು ಗ್ರಂಥ ಪ್ರದರ್ಶಿನಿಗಳು ಇದ್ದವು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಜದ ಹಣವ ಕಟ್ಟಿದರೆ ದಕ್ಕೀತೇ ಕನಸಿನ ಹಣದ ಬುಟ್ಟಿ

ಪ್ರಧಾನಿ ನರೇಂದ್ರ ಮೋದಿಯವರು, ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್, ಉದ್ಯಮಿ ಮುಖೇಶ್…

31 minutes ago

ಪಂಜದಲ್ಲಿ ಜನರೇಟರ್ ಕ್ಯಾಂಪ್ | ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್…

43 minutes ago

ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ

ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…

49 minutes ago

ಮುಂದುವರಿದ ಮಳೆ ಆತಂಕ | ರಾಜ್ಯದಲ್ಲೂ ನಿರಂತರ ಮಳೆ | ಜನಜೀವನ ಅಸ್ತವ್ಯಸ್ತ

ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…

55 minutes ago

ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…

1 hour ago

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…

5 hours ago