ಗುರುಪೂರ್ಣಿಮೆ
ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆ. ಈ ಪ್ರಯುಕ್ತ ಸೋಮವಾರದಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಗೃಹದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಮುಳಿಯ ಜುವೆಲ್ಲರ್ಸ್ ಮಾಲಕರಾದ ಕೇಶವ್ ಪ್ರಸಾದ್ ಮುಳಿಯ ಮತ್ತು ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಇವರು ಉಪಸ್ಥಿತರಿದ್ದರು.
ಮಹೋತ್ಸವವು ಶ್ರೀ ವ್ಯಾಸಪೂಜೆ ಮತ್ತು ಪ. ಪೂ. ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆಯೊಂದಿಗೆ ಆರಂಭವಾಯಿತು. ನಂತರ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಪ್ರಶಾಂತ್ ಎನ್ಮಾಡಿ ಇವರು ಗುರುಪೂರ್ಣಿಮೆ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂದೇಶವನ್ನು ವಾಚನ ಮಾಡಿದರು. ಧರ್ಮಶಿಕ್ಷಣ ನೀಡುವ ಮತ್ತು ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳು, ಆಧ್ಯಾತ್ಮ, ಧರ್ಮಾಚರಣೆ ಮತ್ತು ಸಾಧನೆ ಇನ್ನಿತರ ವಿಷಯಗಳ ಕುರಿತು ಗ್ರಂಥ ಪ್ರದರ್ಶಿನಿಗಳು ಇದ್ದವು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…