ಸುದ್ದಿಗಳು

ಅಯ್ಯಪ್ಪ ಮಾಲೆ ಧರಿಸಿ ಮದ್ಯ ಸೇವನೆ | ಮಾಲೆ ತೆಗೆಸಿದ ಗುರುಸ್ವಾಮಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Advertisement
Advertisement

ಗೋಕುಲದ ಮೋಹನ ಗುರುಸ್ವಾಮಿ ಅವರು ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಮಾಲಾಧಾರಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದವರು ಕಠಿಣ ವ್ರತ ಮಾಡಬೇಕು. ಆದರೆ ಈ ವ್ಯಕ್ತಿ ಮಾಲೆ ಧರಿಸಿ ಮದ್ಯ ಸೇವಿಸಿ ಬಂದು ವ್ರತ ಭಂಗ ಮಾಡಿದ್ದ. ಆತನ ಸನಿಹಕ್ಕೆ ಹೋದರೆ ಮದ್ಯದ ವಾಸನೆ ಮೂಗು ಬರುತ್ತಿತ್ತು. ಹೀಗಾಗಿ ಮದ್ಯ ಸೇವಿಸಿ ದೇವರ ಸನ್ನಿಧನಕ್ಕೆ ತೆರಳಿದ್ದ ವ್ಯಕ್ತಿ ಗುರು ಸ್ವಾಮಿ ಬಳಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುರುಸ್ವಾಮಿ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲೇ ಅಯ್ಯಪ್ಪ ಮಾಲೆ ತೆಗೆಸಿದ್ದಾರೆ. ಕಪ್ಪುಬಟ್ಟೆಯನ್ನೂ ತೆಗೆದು  ಸೂಚಿಸಿದ್ದಾರೆ. ಗುರುಸ್ವಾಮಿಯಾಗಿ ಇದು ನನ್ನ ಜವಾಬ್ದಾರಿ, ಸನ್ನಿದಾನದ ಪಾವಿತ್ರ್ಯತೆ ಉಳಿಸಬೇಕು ಎಂದು ಗುರುಸ್ವಾಮಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

5 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

6 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

11 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

13 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

14 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

14 hours ago