ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್ ಒದಗಿಸಿದೆ.
ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.
ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್ಲೈನ್ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…