ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್ ಒದಗಿಸಿದೆ.
ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.
ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್ಲೈನ್ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…