Advertisement
ಸುದ್ದಿಗಳು

ಗುರುವಂದನೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Share

ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್  ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್  ಪ್ರಕಟಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

5 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

15 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

19 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago