ಗುತ್ತಿಗಾರಿನಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯ

October 13, 2020
4:00 PM
ಗುತ್ತಿಗಾರು ವಿಪತ್ತು ನಿರ್ವಹಣಾ ಘಟಕದಿಂದ  ಅಂತರರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಶ್ರಮದಾನ ನಡೆಸಲಾಯಿತು.
ಗುತ್ತಿಗಾರು ಸಾರ್ವಜನಿಕ ಶೌಚಾಲಯ ಮಲಿನಗೊಂಡು ಜನತೆಗೆ ಬಹಳ ತೊಂದರೆಯಾಗಿ ಪರಿಣಮಿಸಿತ್ತು.  ಈ ಸಮಸ್ಯೆಯನ್ನು ಗುರುತಿಸಿದ ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರು ಶ್ರಮದಾನ ನಡೆಸಿ ಒಳಗಡೆ ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸುತ್ತಲೂ ತುಂಬಿದ್ದ ಕಾಡನ್ನು ತೆಗೆಯಲಾಯಿತು.
ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರಾದ  ಅಚ್ಚುತ ಗುತ್ತಿಗಾರು, ಮೇಲ್ವಿಚಾರಕರಾದ  ಸುಧೀರ್, ಸತೀಶ್ ಮೂಕಮಲೆ, ಲೋಹಿತ್ ಚೈಪೆ, ಜಯರಾಮ ಪೈಕ, ಮನೋಜ್ ಗುತ್ತಿಗಾರು, ವಸಂತ ಚತ್ರಪ್ಪಾಡಿ, ಚೇತನ್ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ, ಗಿರಿ ಚತ್ರಪ್ಪಾಡಿ ಮತ್ತು ದೀಕ್ಷಿತ್ ಪೈಕ ಅವರು   ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group