Advertisement
The Rural Mirror ಫಾಲೋಅಪ್

ಆಮೆನಡಿಗೆಯ ಕಾಮಗಾರಿ | ಗುತ್ತಿಗಾರಿನಲ್ಲಿ ಮಹಿಳೆಯ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ…..! | ಮಹಿಳೆಯ ಕಾಳಜಿಗೆ ಶ್ಲಾಘನೆ |

Share
ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಗುತ್ತಿಗಾರಿನಲ್ಲಿ  ಮುಖ್ಯ ರಸ್ತೆಯ ಮೋರಿ ರಚನೆಯ ಕಾರ್ಯ ನಡೆಯುತ್ತಿತ್ತು. ದಿನವೂ ಸಾಕಷ್ಟು ಸಂಖ್ಯೆಯಲ್ಲಿ  ಜನರ ಓಡಾಟ ಇತ್ತು. ಈಚೆಗೆ ಅಪಘಾತಗಳು ನಡೆದವು. ಹೀಗಿದ್ದರೂ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಳ್ಳಲೇ ಇಲ್ಲ. ಸಾರ್ವಜನಿಕರು ಮನವಿ ಮಾಡಿದರೂ ಕೆಲಸ ಆಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಮತ್ತೊಂದು ಸಣ್ಣ ಅಪಘಾತವಾಗಿತ್ತು. ಇದೀಗ ಅಲ್ಲೇ ಪಕ್ಕದಲ್ಲಿ  ಕಬ್ಬಿಣದ  ಕೆಲಸ ಮಾಡುವ ಅಂಗಡಿ ಹೊಂದಿದ್ದ ಲೀಲಾ ಎಂಬವರ ನೇತೃತ್ವದಲ್ಲಿ ಗುಂಡಿಗೆ ಕಲ್ಲು ಹಾಕುವ ಮೂಲಕ ತಾತ್ಕಾಲಿಕ ದುರಸ್ತಿ ಮಾಡಿದ್ದಾರೆ. ಇಲಾಖೆಗಳು ಎಚ್ಚರವಾಗಿದ್ದರೆ ತಕ್ಷಣವೇ ಸುರಕ್ಷತೆಯ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಿದೆ. ಜನಪ್ರತಿನಿಧಿಗಳೂ ಗಮನಿಸಬೇಕಿದೆ.
ಕಬ್ಬಣದ ಕೆಲಸ ಮಾಡುತ್ತಿದ್ದ ಸಾಮಾನ್ಯ ಮಹಿಳೆಯೊಬ್ಬರು  ತನ್ನ ಅಂಗಡಿ ಪಕ್ಕದಲ್ಲಿ ಅನೇಕ ದಿನಗಳಿಂದ ರಸ್ತೆಯ ಅವ್ಯವಸ್ಥೆ ಕಂಡು , ಅಪಘಾತದ ಸುದ್ದಿ ಕೇಳಿ, ಮಾಧ್ಯಮಗಳಲ್ಲಿನ ವರದಿ ಗಮನಿಸಿ ಗುರುವಾರ ಸಂಜೆ ಸ್ವತಃ ದುರಸ್ತಿ ಕಾರ್ಯ ಮಾಡಿದರು. ಸ್ಥಳೀಯ ಜನರೂ ಸಹಕಾರ ನೀಡಿದರು. ಮಹಿಳೆಯ ಈ ಮಾದರಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

5 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

6 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |

ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…

2 days ago