Advertisement
The Rural Mirror ಫಾಲೋಅಪ್

ಆಮೆನಡಿಗೆಯ ಕಾಮಗಾರಿ | ಗುತ್ತಿಗಾರಿನಲ್ಲಿ ಮಹಿಳೆಯ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ…..! | ಮಹಿಳೆಯ ಕಾಳಜಿಗೆ ಶ್ಲಾಘನೆ |

Share
ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಗುತ್ತಿಗಾರಿನಲ್ಲಿ  ಮುಖ್ಯ ರಸ್ತೆಯ ಮೋರಿ ರಚನೆಯ ಕಾರ್ಯ ನಡೆಯುತ್ತಿತ್ತು. ದಿನವೂ ಸಾಕಷ್ಟು ಸಂಖ್ಯೆಯಲ್ಲಿ  ಜನರ ಓಡಾಟ ಇತ್ತು. ಈಚೆಗೆ ಅಪಘಾತಗಳು ನಡೆದವು. ಹೀಗಿದ್ದರೂ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಳ್ಳಲೇ ಇಲ್ಲ. ಸಾರ್ವಜನಿಕರು ಮನವಿ ಮಾಡಿದರೂ ಕೆಲಸ ಆಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಮತ್ತೊಂದು ಸಣ್ಣ ಅಪಘಾತವಾಗಿತ್ತು. ಇದೀಗ ಅಲ್ಲೇ ಪಕ್ಕದಲ್ಲಿ  ಕಬ್ಬಿಣದ  ಕೆಲಸ ಮಾಡುವ ಅಂಗಡಿ ಹೊಂದಿದ್ದ ಲೀಲಾ ಎಂಬವರ ನೇತೃತ್ವದಲ್ಲಿ ಗುಂಡಿಗೆ ಕಲ್ಲು ಹಾಕುವ ಮೂಲಕ ತಾತ್ಕಾಲಿಕ ದುರಸ್ತಿ ಮಾಡಿದ್ದಾರೆ. ಇಲಾಖೆಗಳು ಎಚ್ಚರವಾಗಿದ್ದರೆ ತಕ್ಷಣವೇ ಸುರಕ್ಷತೆಯ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಿದೆ. ಜನಪ್ರತಿನಿಧಿಗಳೂ ಗಮನಿಸಬೇಕಿದೆ.
ಕಬ್ಬಣದ ಕೆಲಸ ಮಾಡುತ್ತಿದ್ದ ಸಾಮಾನ್ಯ ಮಹಿಳೆಯೊಬ್ಬರು  ತನ್ನ ಅಂಗಡಿ ಪಕ್ಕದಲ್ಲಿ ಅನೇಕ ದಿನಗಳಿಂದ ರಸ್ತೆಯ ಅವ್ಯವಸ್ಥೆ ಕಂಡು , ಅಪಘಾತದ ಸುದ್ದಿ ಕೇಳಿ, ಮಾಧ್ಯಮಗಳಲ್ಲಿನ ವರದಿ ಗಮನಿಸಿ ಗುರುವಾರ ಸಂಜೆ ಸ್ವತಃ ದುರಸ್ತಿ ಕಾರ್ಯ ಮಾಡಿದರು. ಸ್ಥಳೀಯ ಜನರೂ ಸಹಕಾರ ನೀಡಿದರು. ಮಹಿಳೆಯ ಈ ಮಾದರಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

8 minutes ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

2 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago